25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಅಕ್ಷಯನಗರ ಗೆಳೆಯರ ಬಳಗದಿಂದ 26ನೇ ವರ್ಷದ ಆಟೋಟ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya
error: Content is protected !!