September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಕುತ್ಲೂರು ಯುವ ಬಿಲ್ಲವ ವೇದಿಕೆಯ ಅಧ್ಯಕ್ಷರಾಗಿ ಪ್ರಜ್ಞೇಶ್ ಆಯ್ಕೆ

Suddi Udaya

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಶಿಬಾಜೆ : ಹಾವುಗಳ ಗುರುತಿಸುವಿಕೆ ಮುನ್ನೆಚ್ಚರಿಕೆ ಮತ್ತು ಪ್ರಥಮ ಚಿಕಿತ್ಸೆ ಮಾಹಿತಿ ಕಾರ್ಯಕ್ರಮ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಬಳಂಜ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ಕ್ರೀಡಾ ಕೂಟ: ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಸಹಕಾರಿ: ಮೋಹನ್ ಕುಮಾರ್

Suddi Udaya
error: Content is protected !!