July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ ಆನಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನು ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್ ರವರ ಬಾಬ್ತು ಅವರ ಪೋಷಕರಾದ ಕೆ. ರಾಮಣ್ಣ ಪೂಜಾರಿ ಮತ್ತು ಶಾಂತಿ ಕೇರ್ಯ, ಕು| ಲಿಶನ್ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಹಕಾರ ಸಂಘದ ಉದ್ಯೋಗಿ ನಡುಕೇರ್ಯ ಸುಪ್ರೀತ್ ಕೆ ಇವರನ್ನು ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು.

ದೈವಗಳಿಗೆ ಪರಿಚಾಲಕರಾಗಿ ಜಯಾನಂದಾ ನಲ್ಕೆ ಸೇವೆಗೈದರು ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ , ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೆಯೇ ರಾತ್ರಿ ವೇಳೆ ನಡುಕೇರ್ಯ ತರವಾಡು ಟ್ರಸ್ಟ್ ನಿಂದ ಸಭೆ ನಡೆಯಿತು.

Related posts

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ

Suddi Udaya

ಗರ್ಡಾಡಿ ಶಕ್ತಿ ಕೇಂದ್ರದಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನದ ಅಂಗವಾಗಿ ಮುಗೇರಡ್ಕ‌ ದೈವಸ್ಥಾನದಲ್ಲಿ‌ ಗಿಡ ನಾಟಿ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಜಿಲ್ಲಾ ಮಟ್ಟದ ವಿಜ್ಞಾನ ಕೋಡ್ ಕ್ರಾಫ್ಟ್ ಮೇಳ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿದ್ಯಾರ್ಥಿಅಭಿಜ್ಞಾ 5ನೇ ಸ್ಥಾನ

Suddi Udaya

ಅಂಗಳದಲ್ಲಿದ್ದ ಅಡಿಕೆಯನ್ನು ತಾರಸಿಯ ಮೇಲೆ ಹಾಕಿ ಬರುತ್ತಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ತಾ| ಮಟ್ಟದ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾದರಿಸಿದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!