24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಬಿಜೆಪಿ ಕೊಕ್ಕಡ 239ನೇ ಬೂತು ಸಮಿತಿಯ ಅಧ್ಯಕ್ಷರಾಗಿ ಭಾಸ್ಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಕಿಶೋರ್ ಪೂಜಾರಿ ಆಯ್ಕೆ

Suddi Udaya

ಕಳಿಯ : ಕೊರಂಜ ಶಾಲೆಯ ಬಾವಿ ಹಾಗೂ ಆವರಣ ಗೋಡೆ ಮೇಲೆ ಮರ ಬಿದ್ದು ಹಾನಿ

Suddi Udaya

ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ – ಮಕ್ಕಳ ರಜಾ ಶಿಬಿರ- ಚಿಲಿಪಿಲಿ 2023 ಹಾಗೂ ಮಾಸಿಕ ಬೆಂಬಲ ಸಭೆ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಉರುವಾಲು ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ವಾರ್ಷಿಕ ಮಹಾಸಭೆ

Suddi Udaya
error: Content is protected !!