24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಕಾಯರ್ಪಾಡಿಯಿಂದ ಕನ್ಯಾರಕೋಡಿವರೆಗೆ ಹದಗೆಟ್ಟ ರಸ್ತೆ : ದುರಸ್ತಿಗೊಳಿಸುವಂತೆ ಇಳಂತಿಲ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಅಬ್ದುಲ್ ಲತೀಷ್ ರಿಂದ ಗ್ರಾ.ಪಂ. ಗೆ ಮನವಿ

Suddi Udaya

ಪಹಲ್ಗಾಮ್ ಪೈಶಾಚಿಕ ಕೃತ್ಯ ಹೇಯ ಮತ್ತು ಖಂಡನೀಯ : ನಿವೃತ್ತ ಎಸ್ಪಿ ಪೀತಾಂಬರ ಹೆರಾಜೆ

Suddi Udaya

ಬೆಳಾಲು: ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಮಹಾಸಭೆ ಹಾಗೂ ಲೆಕ್ಕಾಚಾರ ಮಂಡನೆ

Suddi Udaya

ಬೆಳಾಲು ಶ್ರೀ ಧ.ಮಂ.ಅನುದಾನಿತ ಪ್ರೌಢ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!