25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಓಡೀಲು 33ನೇ ಸಾರ್ವಜನಿಕ ಗಣೇಶೋತ್ಸವ: ಗಣಪತಿ ದೇವರಿಗೆ ಬೆಳ್ಳಿ ಕಿರೀಟ ಸಮರ್ಪಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆ ಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಬನ್ನಿಸ್ ಟಂಟೋಲ ದಳದ ಚಟುವಟಿಕಾ ಪ್ರಾರಂಭೋತ್ಸವ

Suddi Udaya

ಬಂಗೇರ ಬ್ರಿಗೇಡ್ ಅಧ್ಯಕ್ಷೆ ಬಿನುತಾ ಬಂಗೇರ ನೇತೃತ್ವದಲ್ಲಿ ಕುವೆಟ್ಟು ಗ್ರಾ.ಪಂ ವ್ಯಾಪ್ತಿಯ ಸಮಿತಿ ರಚನೆ-ಅಧ್ಯಕ್ಷರಾಗಿ ಯಶೋಧರ ವರಕಬೆ, ಪ್ರ.ಕಾರ್ಯದರ್ಶಿಯಾಗಿ ದಿವ್ಯ ಪಾಯಿಸ್

Suddi Udaya

ಬದನಾಜೆ ಹೈಸ್ಕೂಲ್ ನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಕ್ಷೀರಾಬ್ಧಿ” ಉದ್ಘಾಟನೆ

Suddi Udaya
error: Content is protected !!