September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya

ನಡ: ಸ.ಪ್ರೌ.ಶಾಲೆಯಲ್ಲಿ ಗಿಡ ನಾಟಿ ಮತ್ತು ಪರಿಸರ ಮಾಹಿತಿ ಕಾರ್ಯಕ್ರಮ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya

ಡಾ. ಯಶೋವರ್ಮರ ಸ್ಮರಣಾರ್ಥ ಪರಿಸರ ನಿರ್ವಹಣಾ ಕಾರ್ಯಾಗಾರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya
error: Content is protected !!