September 6, 2026
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಬಸ್ಸು ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಯುವಕ ಸಾವು

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಗುರುವಾಯನಕೆರೆ:ಪಾಂಡೇಶ್ವರ ನಿವಾಸಿ ಸನತ್ ಕುಮಾರ್ ನಿಧನ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಹೊಸಂಗಡಿ : ಪ್ರಗತಿಪರ ಕೃಷಿಕ ರಾಮಪ್ಪ ಪೂಜಾರಿ ನಿಧನ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya
error: Content is protected !!