21 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ ಲಕ್ಷ್ಮೀದಾಸ್(65ವ) ರವರು ಫೆ.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಬಳೆ ವ್ಯಾಪಾರಿ ಸಂಘದ ಹಿರಿಯ ಸದಸ್ಯರಾದ ಇವರು ಕಳೆದ ಹಲವಾರು ವರ್ಷಗಳಿಂದ ಜಾತ್ರೆ, ಸಂತೆಗಳಲ್ಲಿ ಬಳೆ ವ್ಯಾಪಾರವನ್ನು ನಡೆಸುತ್ತಾ ಎಲ್ಲರೊಂದಿಗೂ ಉತ್ತಮ ಭಾಂಧವ್ಯ ಹೊಂದಿದ್ದರು.ಕಳೆದ ಒಂದು ವಾರದ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಮೂವರು ಮಕ್ಕಳಾದ ಜಗದೀಶ್ ದಾಸ್, ಹರೀಶ್ ದಾಸ್, ಭಾರತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಬೊಂಟ್ರೋಟ್ಟುಗುತ್ತು: ಪ್ರತಾಪಸಿಂಹ ನಾಯಕ್ ರವರಿಂದ ಹೈಮಾಸ್ಕ್ ದೀಪದ ಉದ್ಘಾಟನೆ

Suddi Udaya

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya

ಫೆ.7-10: ಶಿಶಿಲ ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya
error: Content is protected !!