25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಟ್ರೆಕ್ಕಿಂಗ್ ಗೆ ಬಂದು ದಾರಿ ತಪ್ಪಿದ ಬೆಂಗಳೂರಿನ ಯುವಕ ಕಾಡಿನಲ್ಲಿ ಪತ್ತೆ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಅರಸಿನಮಕ್ಕಿಯಲ್ಲಿ ಮಕ್ಕಳ ಸಂಸ್ಕಾರ ಶಿಬಿರ ಸಂಪನ್ನ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya

ಬಳಂಜ ಗ್ರಾಮ ಪಂಚಾಯತ್ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!