37.3 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಸಾವ್ಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವಿನ ಅವಶೇಷ ಪತ್ತೆ: ಕೇರಳ ಮೂಲದ ವ್ಯಕ್ತಿಯ ಮೇಲೆ ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು

Suddi Udaya

ಸವಣಾಲು ಅ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ವೇಣೂರು ಐಟಿಐಯಲ್ಲಿ ಬೃಹತ್ ರಕ್ತದಾನ ಶಿಬಿರ: 119 ಯುನಿಟ್ ರಕ್ತ ಸಂಗ್ರಹ

Suddi Udaya

ಉಜಿರೆ : ಶ್ರೀ  ಧ.ಮಂ. ಎಂಜಿನೀಯರಿಂಗ್ ಕಾಲೇಜಿನಲ್ಲಿ ಪ.ಪೂ. ವಿದ್ಯಾರ್ಥಿಗಳ ರಾಜ್ಯ ಮಟ್ಟದ ವಿಜ್ಞಾನ ಮೇಳ “ಎಕ್ಸ್ ಪೀರಿಯ-2023

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ತೋಟತ್ತಾಡಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸ್ವಜಾತಿ ಬಾಂಧವರ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!