30.2 C
ಪುತ್ತೂರು, ಬೆಳ್ತಂಗಡಿ
June 7, 2025
Uncategorizedಅಪಘಾತ

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ‌ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ.

ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ ಪ್ರವಾಸಿಗರ ಕಾರು ಹಾಗೂ ಧಮ೯ಸ್ಥಳ ಕಲ್ಲೇರಿಯ ಪಾಕಿ೯ಂಗ್ ನಾ ಅನಿಲ್ ಪೂಜಾರಿ ಎಂಬವರ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನಗಳ ಪ್ರಯಾಣಿಕರಿಗೆ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಗುರುವಾಯನಕೆರೆ ಕಾರು ಪಲ್ಟಿಯಾಗಿ ಚಾಲಕ ಸಾವು: ಮೃತರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ವಿಪರೀತ ಗಾಳಿ ಮಳೆ: ನೇಲ್ಯಡ್ಕ ಕೆ.ವಿ. ಅಬ್ರಹಾಂ ರವರ ಮನೆಗೆ ಬಿದ್ದ ವಿದ್ಯುತ್ ಕಂಬ

Suddi Udaya

ಅಳದಂಗಡಿ ಕೃಷಿಕ ಜಿನ್ನಪ್ಪ ಪೂಜಾರಿ ನಿಧನ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya

ರುಡ್ಸೆಟ್ ಸಂಸ್ಥೆ ಉಜಿರೆಯ2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ವರದಿ ಬಿಡುಗಡೆಗೊಳಿಸಿದ ಡಾ.ಹೆಗ್ಗಡೆ

Suddi Udaya

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya
error: Content is protected !!