24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಳ ನೇಮಕವಾಗಿದ್ದಾರೆ .

ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್ ಟಿ, ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ , ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

Related posts

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya

ಮಚ್ಚಿನ, ಕಳಿಯ ಗ್ರಾಮದ ವಿವಿದೆಡೆ ಕಾಂಕ್ರೀಟ್ ರಸ್ತೆ ಕಾಮಗಾರಿ ಅಂತಿಮ ಹoತದಲ್ಲಿ

Suddi Udaya

ಮೇಲಂತಬೆಟ್ಟು ಶ್ರೀ ಬ್ರಹ್ಮ ಬೈದರ್ಕಳ ಧರ್ಮಚಾವಡಿ ಪಾಲೆತ್ತಡಿ ಗುತ್ತು ಜೀರ್ಣೋದ್ದಾರದ ಸಮಾಲೋಚನ ಸಭೆ

Suddi Udaya

ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ

Suddi Udaya

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರಿಗೆ ‘ಕಲಿಕೆಯಲ್ಲಿ ಕಲೆ’ ಕಾರ್ಯಾಗಾರ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!