25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಳ ನೇಮಕವಾಗಿದ್ದಾರೆ .

ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್ ಟಿ, ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ , ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

Related posts

ಕೇಂದ್ರ ಬಜೆಟ್ ನಲ್ಲಿ ಕರಾವಳಿಯ ಅವಗಣನೆ ಖಂಡನಾರ್ಹ: ರಕ್ಷಿತ್ ಶಿವರಾಂ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಕವನ ವಾಚನ ಸ್ಪರ್ಧೆ : ಕು | ನಿತ್ಯಶ್ರೀ ಖಂಡಿಗ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಬೆಳಾಲು ಪ್ರೌಢಶಾಲೆ ಪ್ರಾರಂಭೋತ್ಸವ ಮತ್ತು ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

Suddi Udaya

ಮೇ 26: ಯೂತ್ ಮತ್ತು ಸಾಮಾಜಿಕ ಕಾಳಜಿಗಳ ಕುರಿತು ರಾಷ್ಟ್ರೀಯ ಸಮ್ಮೇಳನ “ಸಂಭ್ರಮ-2023”

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಭೇಟಿ

Suddi Udaya
error: Content is protected !!