25.7 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

ಪುತ್ತೂರು : ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿ ಹೊಂದಿರುವ ಪುತ್ತೂರು ಉಪ ವಿಭಾಗಕ್ಕೆ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.ಮುಂದಿನ ಕೆಲವೇ ದಿನಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಎ.ಸಿ.ಯಾಗಿ ವರ್ಗಾಯಿಸಲಾಗಿದೆ. 13 ತಿಂಗಳ ಕಾಲ ಪುತ್ತೂರಿನಲ್ಲಿ ಎ.ಸಿ.ಯಾಗಿದ್ದ ಐಎಎಸ್ ಅಧಿಕಾರಿ ಜುಬಿನ್ ಮೊಹಾಪಾತ್ರ ಅವರು ಇತ್ತೀಚೆಗೆ ರಾಯಚೂರು ಮಹಾನಗರಪಾಲಿಕೆ ಆಯುಕ್ತರಾಗಿ ‘ಬಡ್ತಿಗೊಂಡಿದ್ದರು. ಇದಾದ ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿಯಾಗಿರುವ ಶ್ರವಣ್ ಕುಮಾರ್ ಅವರು ಪುತ್ತೂರಿನ ಪ್ರಭಾರ ಎ.ಸಿ.ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೂಲತ ಕಲಬುರ್ಗಿಯವರಾದ ಸ್ಟೆಲ್ಲಾ ವರ್ಗೀಸ್ ರವರು ಬಿಎಸ್ ಸಿ ಪದವಿಧರೆಯಾಗಿದ್ದಾರೆ.

Related posts

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ನೂರಾರು ಕಾರ್ಯಕರ್ತರು

Suddi Udaya

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಎಸ್ ಎಸ್ ಎಲ್ ಸಿ ಯ ಅಗ್ರಸಾಧಕಿ ರಾಜ್ಯಕ್ಕೆ 2ನೇ‍ ರ‍್ಯಾಂಕ್ ಗಳಿಸಿದ ವಿದ್ಯಾರ್ಥಿನಿ ಕು.ಪ್ರಾ‍‍‍ಥ೯ನಾ ‍ಎಚ್.ಕೆ ಗೆ ಸನ್ಮಾನ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಗುಂಡೂರಿ: ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
error: Content is protected !!