July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

ಪುತ್ತೂರು : ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿ ಹೊಂದಿರುವ ಪುತ್ತೂರು ಉಪ ವಿಭಾಗಕ್ಕೆ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.ಮುಂದಿನ ಕೆಲವೇ ದಿನಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಎ.ಸಿ.ಯಾಗಿ ವರ್ಗಾಯಿಸಲಾಗಿದೆ. 13 ತಿಂಗಳ ಕಾಲ ಪುತ್ತೂರಿನಲ್ಲಿ ಎ.ಸಿ.ಯಾಗಿದ್ದ ಐಎಎಸ್ ಅಧಿಕಾರಿ ಜುಬಿನ್ ಮೊಹಾಪಾತ್ರ ಅವರು ಇತ್ತೀಚೆಗೆ ರಾಯಚೂರು ಮಹಾನಗರಪಾಲಿಕೆ ಆಯುಕ್ತರಾಗಿ ‘ಬಡ್ತಿಗೊಂಡಿದ್ದರು. ಇದಾದ ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿಯಾಗಿರುವ ಶ್ರವಣ್ ಕುಮಾರ್ ಅವರು ಪುತ್ತೂರಿನ ಪ್ರಭಾರ ಎ.ಸಿ.ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೂಲತ ಕಲಬುರ್ಗಿಯವರಾದ ಸ್ಟೆಲ್ಲಾ ವರ್ಗೀಸ್ ರವರು ಬಿಎಸ್ ಸಿ ಪದವಿಧರೆಯಾಗಿದ್ದಾರೆ.

Related posts

ಮುಂಡಾಜೆ ಕ್ರೈಸ್ಟ್ ಅಕಾಡೆಮಿ ಶಾಲೆಯಲ್ಲಿ ಅಜ್ಜಿ ಅಜ್ಜಂದಿರ ದಿನಾಚರಣೆ

Suddi Udaya

ಯಕ್ಷಗುರು ಮೋಹನ ಬೈಪಾಡಿತ್ತಾಯ ಉಜಿರೆ ಅವರಿಗೆ ತೆಂಕಬೈಲು ಪ್ರಶಸ್ತಿ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಗೇರುಕಟ್ಟೆ: ಹಿದಾಯ ತುಸ್ಸಿಬಿಯಾನ್ ಮದರಸದಲ್ಲಿ ಈದ್ ಮಿಲಾದ್ ಪ್ರಯುಕ್ತ ಮದರಸ ಮಕ್ಕಳ ಕಲಾ ಕಲರವ ಕಾರ್ಯಕ್ರಮ “ಎಂಬ್ರೆಝ್ ಮದೀನಾ”

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya
error: Content is protected !!