23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

ಪುತ್ತೂರು : ಸುಳ್ಯ, ಪುತ್ತೂರು, ಬೆಳ್ತಂಗಡಿ ತಾಲೂಕುಗಳ ವ್ಯಾಪ್ತಿ ಹೊಂದಿರುವ ಪುತ್ತೂರು ಉಪ ವಿಭಾಗಕ್ಕೆ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಅವರನ್ನು ನಿಯುಕ್ತಿಗೊಳಿಸಲಾಗಿದೆ.ಮುಂದಿನ ಕೆಲವೇ ದಿನಗಳಲ್ಲಿ ಅವರು ಅಧಿಕಾರ ಸ್ವೀಕರಿಸಲಿದ್ದಾರೆ.

ಪ್ರಸ್ತುತ ಉತ್ತರ ಕನ್ನಡ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಎ.ಸಿ.ಯಾಗಿ ವರ್ಗಾಯಿಸಲಾಗಿದೆ. 13 ತಿಂಗಳ ಕಾಲ ಪುತ್ತೂರಿನಲ್ಲಿ ಎ.ಸಿ.ಯಾಗಿದ್ದ ಐಎಎಸ್ ಅಧಿಕಾರಿ ಜುಬಿನ್ ಮೊಹಾಪಾತ್ರ ಅವರು ಇತ್ತೀಚೆಗೆ ರಾಯಚೂರು ಮಹಾನಗರಪಾಲಿಕೆ ಆಯುಕ್ತರಾಗಿ ‘ಬಡ್ತಿಗೊಂಡಿದ್ದರು. ಇದಾದ ಬಳಿಕ ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿಯಾಗಿರುವ ಶ್ರವಣ್ ಕುಮಾರ್ ಅವರು ಪುತ್ತೂರಿನ ಪ್ರಭಾರ ಎ.ಸಿ.ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮೂಲತ ಕಲಬುರ್ಗಿಯವರಾದ ಸ್ಟೆಲ್ಲಾ ವರ್ಗೀಸ್ ರವರು ಬಿಎಸ್ ಸಿ ಪದವಿಧರೆಯಾಗಿದ್ದಾರೆ.

Related posts

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ 25ನೇ ವರ್ಷದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!