23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ ಗಂಟೆ 10-30ಕ್ಕೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಗಂಟೆ 12-00ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6-00ರಿಂದ ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಾಯಂಕಾಲ ಗಂಟೆ 6-00ರಿಂದ: ರಂಗಪೂಜೆ. ಸಂಜೆ ಗಂಟೆ 6-30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಊರವರಿಂದ, ರಾತ್ರಿ ಗಂಟೆ 9-00ರಿಂದ ತುಳುವರೆ ಉಡಲ್ ಜೋಡುಕಲ್ ಕಲಾವಿದರಿಂದ ತನಿಯಜ್ಜೆ ನಾಟಕ ನಡೆಯಲಿದೆ.

ಫೆ.21 ರಂದು ಬೆಳಿಗ್ಗೆ ಗಂಟೆ 7-00ರಿಂದ: ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ ಗಂಟೆ 10-00ಕ್ಕೆ: ಮಹಾಪೂಜೆ ಗಂಟೆ 10-30ರಿಂದ: ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ಗಂಟೆ 7-00ರಿಂದ ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಲಿದೆ.

Related posts

ಸೋಮಂತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಜಾರಿದ ಕಾರು

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಮುಂಡಾಜೆ ಅನುದಾನಿತ ಪ್ರೌಢಶಾಲೆಯ ನೂತನ ಕಟ್ಟಡ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ನಾಳೆ ಎ.21 ದ್ವೀತಿಯ ಪಿಯುಸಿ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

Suddi Udaya

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya

ನಡ: ರಸ್ತೆಯ ವಿವಾದಕ್ಕೆ ಸಂಬಂಧಿಸಿದಂತೆ ಎರಡು ಕುಟುಂಬಗಳ ನಡುವೆ ಹೊಡೆದಾಟ: ಹಲವರು ಗಾಯ

Suddi Udaya
error: Content is protected !!