23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.  ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.

Related posts

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಕೊಕ್ಕಡ ಸ. ಪ್ರೌಢಶಾಲೆಯಲ್ಲಿ ಅ.3 ರಿಂದ ಅ.9 ರವರೆಗೆ ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ

Suddi Udaya

ಏ.26: ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಪ್ರಾಡಕ್ಟ್ಸ್ ಶುಭಾರಂಭ

Suddi Udaya

ಕಳೆಂಜ: ಮಣಿಗೇರಿ, ಕುಲಾಡಿ ಕಾಂಕ್ರೀಟ್ ರಸ್ತೆಯ ಕಾಮಗಾರಿ ಅಂತಿಮ

Suddi Udaya
error: Content is protected !!