July 23, 2026
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

ನಾರಾವಿ ವಲಯ ಹೆಗ್ಗಡೆ ಸಂಘದ ನೂತನ ಅಧ್ಯಕ್ಷ ಕಾರ್ಯದರ್ಶಿ ಆಯ್ಕೆ

Suddi Udaya

ಬೆಳ್ತಂಗಡಿ ಅ.ಭಾ.ಸಾ.ಪ. ಸಮಿತಿ ಹಾಗೂ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೇತೃತ್ವದಲ್ಲಿ ನೀರಿನ ಸದ್ಬಳಕೆ ಕುರಿತು ಕವಿಗೋಷ್ಠಿ

Suddi Udaya

ನಡ ಗ್ರಾ.ಪಂ. ನ ಅಧ್ಯಕ್ಷರಾಗಿ ಮಂಜುಳಾ, ಉಪಾಧ್ಯಕ್ಷರಾಗಿ ದಿವಾಕರ ಪೂಜಾರಿ ಆಯ್ಕೆ

Suddi Udaya

ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರರವರಿಂದ ಉಜಿರೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಯಶವಂತ್ ಡೆಚ್ಚಾರ್ ರವರಿಗೆ ಪೋನ್ ಕರೆ

Suddi Udaya

ವಾಣಿ ಕಾಲೇಜಿನಲ್ಲಿ ಕ್ವಾಟ್ರಿಕ್ಸ್-2k24 ಐಟಿ ಫೆಸ್ಟ್

Suddi Udaya

ಗುರುನಾರಾಯಣ ಸ್ವಾಮಿ ಸೇವಾ ಸಂಘ (ರಿ ) ತೋಟತ್ತಾಡಿ,ಚಿಬಿದ್ರೆ ಇದರ ಜಾಗದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಅಂದಾಜು 80 ಲಕ್ಷದ ಸಮುದಾಯ ಭವನಕ್ಕೆ ಕರ್ನಾಟಕ ಸರ್ಕಾರದಿಂದ ಗರಿಷ್ಠ ಅನುದಾನ ನೀಡುವಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮೂಲಕ ಮನವಿ

Suddi Udaya
error: Content is protected !!