28.3 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

ಉಜಿರೆ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ.

ಫೆ. 12 ರಂದು ಉಜಿರೆಯಿಂದ ಹೊರಟ ಸಿಬ್ಬಂದಿಗಳು ಫೆ. 13 ಗೆ ಅಯೋಧ್ಯೆ ತಲುಪಿದ್ದಾರೆ. ಫೆ. 14 ರಂದು ಪ್ರಯಾಗ್ ರಾಜ್ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ತೀರ್ಥ ಸ್ನಾನ ಮಾಡಿ ಸಂಭ್ರಮಿಸಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಬ್ಬಂದಿಗಳು ಪ್ರಯಾಗ್ ರಾಜ್ ನಲ್ಲಿ ಹೇಳುವಷ್ಟು ಜನಸಮೂಹ ಇಲ್ಲ, ಬರುವಂತಹ ಭಕ್ತಾದಿಗಳಿಗೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಲಾಗಿದೆ.

ಕುಂಭಮೇಳದಲ್ಲಿ ತೀರ್ಥ ಸ್ನಾನ ಮಾಡುವ ಒಂದು ಅನುಭವವವೇ ಬೇರೆ. ಇದರಿಂದ ನಮಗೆ ಮಾನಸಿಕ ನೆಮ್ಮದಿ ದೊರಕಿದೆ ಎಂದು ಹೇಳಿದ್ದಾರೆ.

Related posts

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಬಳಂಜ ಶಿವಯ್ಯ ಭಂಡಾರಿಗೆ ಸನ್ಮಾನ

Suddi Udaya

ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಚಂದ್ರಕಾಂತ್ ಪ್ರಭು ರಿಗೆ ಯೂನಿಯನ್ ವತಿಯಿಂದ ಬೀಳ್ಕೊಡುಗೆ ಸಮಾರಂಭ

Suddi Udaya

ಸದ್ದು ಗದ್ದಲದೊಂದಿಗೆ ಪ್ರಾರಂಭಗೊಂಡ ಶಿರ್ಲಾಲು ಗ್ರಾಮಸಭೆ

Suddi Udaya

ಪೆರಿಂಜೆ ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭೇಟಿ

Suddi Udaya

ಮೊಗ್ರು : ಮುಗೇರಡ್ಕ ಅಲೆಕ್ಕಿ ಜೈ ಶ್ರೀ ರಾಮ ಶಿಶುಮಂದಿರ ಆಶ್ರಯದಲ್ಲಿ ನಡೆದ ರೀಲ್ಸ್ ರಂಗೋಲಿ ಸ್ಪರ್ಧೆಯ ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!