20.6 C
ಪುತ್ತೂರು, ಬೆಳ್ತಂಗಡಿ
February 24, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು.

ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ಸಮನ್ವಯಕರು ಚಂದ್ರ ಮೊಗವೀರ್ ಮಾತನಾಡಿ, ನಕರಾತ್ಮಕ ವಿಚಾರಗಳನ್ನು ಸಕರಾತ್ಮವಾಗಿ ಮಾಡಬಲ್ಲ ಶಕ್ತಿ ದೇವಸ್ಥಾನಗಳಲ್ಲಿ ಇದೆ. ದೇವಸ್ಥಾನ ಗಳು ಸರ್ಕಾರೀಕರ ಆದ ಬಳಿಕ ಹುಂಡಿಯ ಹಣಗಳು ಯಾವುದಾವುದಕ್ಕೋ ದುರುಪಯೋಗ ಆಗುತ್ತಿದೆ. ಧಾರ್ಮಿಕ ವಿಚಾರಗಳು ನಾಶವಾಗುತ್ತಿದೆ. ದೇವಸ್ಥಾನಗಳ ರಕ್ಷಣೆ ಆಗಬೇಕು, ದೇವಸ್ಥಾನದ ಭೂಮಿ ಉಳಿಸಬೇಕು. ಎಲ್ಲಾ ದೇವಸ್ಥಾನದ ಸಂಪರ್ಕ ಆಗಬೇಕು ಎಂಬ ಉದ್ದೇಶದಿಂದ ಈ ಕಾರ್ಯ ನಡೆಯುತ್ತಿದೆ ಎಂದರು.

ವೇದಿಕೆಯಲ್ಲಿ ಸನಾತನ ಸಂತರಾದ ರಮಾನಂದ ಗೌಡ, ಮುಂಡಾಜೆ ಪರಶುರಾಮ ದೇವಸ್ಥಾನದ ಆಡಳಿತ ಸಮಿತಿ ಸದಸ್ಯ ನಾರಾಯಣ ಫದ್ಕೆ, ಬೆಳಾಲು ಅನಂತೋಡಿ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರು ಶ್ರೀನಿವಾಸ್ ಗೌಡ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಶರತ್ ಕೃಷ್ಣ ಪಡುವೇಟ್ನಾಯ, ಹಿಂದೂ ಜನ ಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕರು ವಿಜಯ ಕುಮಾರ್, ಸಾಂತಪ್ಪ ಗೌಡ, ಪ್ರಶಾಂತ್ ಶಬರಾಯ, ಸುಧಾಕರ ಅಮ್ಮಾಜೆ, ಜಯ ಸಾಲಿಯಾನ್, ಬಾಲಕೃಷ್ಣ ಗೌಡ, ಆನಂದ ಗೌಡ, ಶಿವಾನಂದ್ ರಾವ್ ಉಪಸ್ಥಿತರಿದ್ದರು.

ವಕೀಲರರಾದ ತೀರ್ಥಶ್ ನಿರೂಪಿಸಿದರು. ಅಕ್ಷಯ್ ರಾವ್ ವಂದಿಸಿದರು.

Related posts

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya

ಕಳೆಂಜ: ಬಿಜೆಪಿ ಶಕ್ತಿ ಕೇಂದ್ರ ಪ್ರಮುಖ್ ಆಗಿ ಧನಂಜಯ ಗೌಡ ಆಯ್ಕೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!