24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಫೆ.13-17 ಚಾರ್ಮಾಡಿ ಶ್ರೀಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೆ ಮತ್ತು ಆರಾಟ್ ಉತ್ಸವ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಬೆಳ್ತಂಗಡಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷರಾಗಿ ಪಿಸಿ ಸೆಬಾಸ್ಟಿಯಾನ್ ಆಯ್ಕೆ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನೆರಿಯ ಗ್ರಾ.ಪಂ. ನಲ್ಲಿ ಪ್ರತಿಭಟನೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!