23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಅಕ್ಕಮಹಾದೇವಿ ಜಯಂತಿ ಆಚರಣೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ

Suddi Udaya

ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮ ದಿನಾಚರಣೆ ಪ್ರಯುಕ್ತ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆ: ಶ್ರೀ ಗುರುದೇವ ಪ್ರ.ದ. ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಪ್ರಥಮ ಸ್ಥಾನ

Suddi Udaya

ಬಳಂಜ ಶಾಲಾ ಮಕ್ಕಳನ್ನು ಕರೆದೊಯ್ದ ಪಿಕಪ್ & ಟಿಪ್ಪರ್ ಚಾಲಕರ ವಿರುದ್ಧ ಪ್ರಕರಣ ದಾಖಲು

Suddi Udaya

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya
error: Content is protected !!