23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಬದನಾಜೆ ಸರಕಾರಿ ಶಾಲೆಯಲ್ಲಿ ಸುಜ್ಞಾನ ನಿಧಿ ಯೋಜನೆಗೆ ಚಾಲನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳು ಮತ್ತು ಸದಸ್ಯರಿಂದ ಅಯೋಧ್ಯೆ ಯಾತ್ರೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ನಾಳ ದೇವಸ್ಥಾನದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya
error: Content is protected !!