September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಉರುವಾಲು ಭಾರತೀ ವಿದ್ಯಾಸಂಸ್ಥೆಯಲ್ಲಿ ವಿಜೃಂಭಣೆಯ ಗಣರಾಜ್ಯೋತ್ಸವ: ಶಾಲಾ ವಿದ್ಯಾರ್ಥಿಗಳಿಂದ ಹೆತ್ತವರಿಗಾಗಿ ಮಾತಾ ಪಿತೃ ಪೂಜೆ

Suddi Udaya

ವಿಶ್ವ ಹಿಂದೂ ಪರಿಷದ್ ಬಜರಂಗದಳ‌ ಬೆಳ್ತಂಗಡಿ ಪ್ರಖಂಡದಿಂದ ಹರೀಶ್ .ವಿ. ನೆರಿಯ ಅವರ ಮನೆಗೆ ಭೇಟಿ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ಶಿಶಿಲ: ಪೇರಿಕೆ ನಿವಾಸಿ ಸುಪ್ರೀತಾ ಅನಾರೋಗ್ಯದಿಂದ ನಿಧನ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya
error: Content is protected !!