July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ ಮುಂಭಾಗದಲ್ಲಿ ಬಿತ್ತಿಪತ್ರ ಪ್ರದರ್ಶಿಸಲಾಯಿತು.


ಈ ಸಂದರ್ಭದಲ್ಲಿ ಮಸೀದಿ ಖತೀಬರಾದ ಹಾಫಿಲ್ ಮುಹೀನುದ್ದೀನ್ ರಝ್ವಿ ಅಲ್ ಅಮ್ಜದಿ, ಜಮಾಹತ್ ನ ಉಪಾಧ್ಯಕ್ಷರಾದ ಹೈದರ್ ಎಚ್ ಎಸ್, ಸಾಲಿಹ್ ಆಲಂದಿಲ, ಪ್ರ.ಕಾರ್ಯದರ್ಶಿ ಎಂ ಸಿರಾಜ್ ಚಿಲಿಂಬಿ, ಕಾರ್ಯದರ್ಶಿ ಎಂ ಸಾದಿಕ್, ಕೋಶಾದಿಕಾರಿಯಾದ ರಿಯಾಝ್ ಸಬರಬೈಲ್, ಲೆಕ್ಕ ಪರಿಶೋಧಕರಾದ ಪಿ ಎಂ ಅಹ್ಮದ್ ಇಬ್ರಾಹಿಂ, ಮತ್ತು ಜಮಾಹತ್ ನ ಹಿರಿಯರು, ಇನ್ನಿತರ ಸಂಘ ಸಂಸ್ಥೆಗಳ ನಾಯಕರು, ಜಮಾಹತ್ ಬಾಂದವರು ಉಪಸ್ಥಿತರಿದ್ದರು

Related posts

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya

71ನೇ ಅಖಿಲ ಭಾರತ ಸಹಕಾರ ಸಪ್ತಾಹ-2024: ಬೆಳ್ತಂಗಡಿ ತಾಲೂಕು ಮಟ್ಟದ ಸಹಕಾರ ಸಪ್ತಾಹ ಉದ್ಘಾಟನೆ

Suddi Udaya

ಕುಂಟಾಲಪಳಿಕೆ ಅಂಗನವಾಡಿ ಕೇಂದ್ರದ 28ನೇ ವರ್ಷದ ಸಂಭ್ರಮ “ಮಕ್ಕಳ ಹಬ್ಬ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಎಸ್.ಡಿ.ಎಂ ಕಾಲೇಜಿನ ತಾಂತ್ರಿಕ ವಿದ್ಯಾಲಯದ ಗ್ರಂಥಪಾಲಕಿ ಡಾ. ರಜತಾ ಪಿ ಶೆಟ್ಟಿ ಪ್ರಬಂಧಕ್ಕೆ ಅಂತರಾಷ್ಟ ಮಟ್ಟದ ಅತ್ಯುತ್ತಮ ಪ್ರಬಂಧ ಪ್ರಶಸ್ತಿ

Suddi Udaya

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Suddi Udaya
error: Content is protected !!