April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳು ನಿರ್ದೇಶಕರಾಗಿ ಆಯ್ಕೆ

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು ಪ್ರಕಟಗೊಂಡಿದ್ದು, ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ ಸಾಧಿಸಿದ್ದರು, ಆದರೆ ಸಹಕಾರಿ ಸಂಘದ 2 ಮಹಾಸಭೆಗೆ ಗೈರು ಹಾಜರಾದ ಸಂಘದ ಸದಸ್ಯರಿಗೆ ಸಹಕಾರಿ ಸಂಘದ ನಿಯಮದಂತೆ ಸಂಘದ ಚುನಾವಣೆಯಲ್ಲಿ ಮತದಾನಕ್ಕೆ ಅವಕಾಶ ಇಲ್ಲ. ಈ ಹಿನ್ನಲೆಯಲ್ಲಿ ಮತದಾನದ ಅವಕಾಶ ಕಳೆದುಕೊಂಡ ಸಂಘದ ಸದಸ್ಯರು ಬೆಂಗಳೂರು ಉಚ್ಚನ್ಯಾಯಾಲಯದಲ್ಲಿ ಸಲ್ಲಿಸಿದ ರಿಟ್‌ಪಿಟಿಷನ್ ಇದ್ದುದರಿಂದ ಚುನಾವಣಾಧಿಕಾರಿಗಳು ಸಹಕಾರಿ ಸಂಘದ ಚುನಾವಣೆಯ ಫಲಿತಾಂಶವನ್ನು ಘೋಷಣೆ ಮಾಡದೆ ತಡೆ ಹಿಡಿದಿದ್ದರು.

ಇದೀಗ ಹೈಕೋರ್ಟು ಅಂತಿಮ ಆದೇಶವನ್ನು ಮಾಡಿದ್ದು, ಇದರಿಂದಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ನಿರ್ದೇಶಕರು ಚುನಾಯಿತರಾಗಿದ್ದಾರೆ ಎಂದು ಕೋರ್ಟ್ ಆದೇಶ ನೀಡಿದೆ.

ನಿರ್ದೆಶಕರಾಗಿ ಆಯ್ಕೆಯಾದವರು : ರಾಘವೇಂದ್ರ ನಾಯಕ್ , ಕೊರಗಪ್ಪ ಗೌಡ, ರತೀಶ್ ಬಿ, ರಾಜು ಕೆ., ವರದಶಂಕರ ದಾಮ್ಲೆ, ಧರ್ಮರಾಜ್ ಎ, ಶ್ರೀಮತಿ ಗಂಗಾವತಿ, ಶ್ರೀಮತಿ ತಾರಾ, ಶ್ರೀಮತಿ ಬೇಬಿ, ನಾಗೇಶ್ ಟಿ. ಬೇಬಿ ಕಿರಣ್, ಕೃಷ್ಣಪ್ಪ ಗೌಡ

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ನಿವೃತ್ತ ಮುಖ್ಯೋಪಾಧ್ಯಾಯ ದಿ| ಕಾಶ್ಮೀರಿ ಮೆನೇಜಸ್‌ ರವರಿಗೆ ಶ್ರದ್ಧಾಂಜಲಿ ಸಭೆ

Suddi Udaya

ಬಳಂಜ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನಲ್ಲಿ ಪ್ರಥಮ ಚಿಕಿತ್ಸೆ ಹಾಗೂ ಸೈಬರ್ ಕ್ರೈಂ ಮಾಹಿತಿ ಕಾರ್ಯಕ್ರಮ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ: ಭಾರೀ ಮಳೆಗೆ ಮನೆಯ ಕಂಪೌಂಡ್ ಕುಸಿತ, ಅಪಾರ ನಷ್ಟ

Suddi Udaya
error: Content is protected !!