23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

ಹೊಸಂಗಡಿ : ಎಕ್ಸಲೆಂಟ್ ಪ್ರೌಢಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಶಿಕ್ಷಣಾತ್ಮಕ ಭೇಟಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಪಿ ಡಿ ಒ ಗಣೇಶ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯತಿನ ಕಾರ್ಯ, ಕರ್ತವ್ಯ ಮತ್ತು ಹೊಣೆಗಾರಿಕೆಯ ಕುರಿತು ವಿವರವಾಗಿ ತಿಳಿಸಿದರು. ಗ್ರಾಮೀಣ ಅಭಿವೃದ್ಧಿಯ ಮೂಲಸೌಕರ್ಯ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳು ಬಗ್ಗೆ ವಿದ್ಯಾರ್ಥಿಗಳು ಸಮಗ್ರ ಜ್ಞಾನ ಪಡೆದರು. ವಿದ್ಯಾರ್ಥಿಗಳು ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಕುತೂಹಲಕ್ಕೆ ಉತ್ತರಗಳನ್ನು ಪಡೆದರು ವಿದ್ಯಾರ್ಥಿಗಳು ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ತಮ್ಮ ಕೈಯಿಂದ ತಯಾರಿಸಿದ ಹೂಗುಚ್ಛ ನೀಡಿ ಗೌರವಿಸಿದ್ದರು.

ಕಾರ್ಯಕ್ರಮದಲ್ಲಿ ಪಂಚಾಯತ್ ಕಾರ್ಯದರ್ಶಿ ಕಾಂತಪ್ಪರವರು ವಿದ್ಯಾರ್ಥಿಗಳಿಗೆ ಚುನಾವಣೆ ಪದ್ಧತಿಯ ಮಾಹಿತಿ ನೀಡಿದರು. ಸ್ಕೌಟ್ ಮಾಸ್ಟರ್ ನವೀನ್, ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು. ಕೃಷಿ ಕ್ಷೇತ್ರದಲ್ಲಿ ಸರ್ಕಾರದ ಸೌಲಭ್ಯಗಳ ಮಾಹಿತಿ, ಈ ಶಿಕ್ಷಣಾತ್ಮಕ ಭೇಟಿ ವಿದ್ಯಾರ್ಥಿಗಳಲ್ಲಿ ನಾಗರಿಕ ಜಾಗೃತಿ ಮತ್ತು ಜವಾಬ್ದಾರಿತ್ವ ಭಾವನೆ ಬೆಳೆಸಲು ಮಹತ್ವದ ಪಾತ್ರ ವಹಿಸಿತು.

Related posts

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಕನ್ಯಾಡಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಅಂತರಾಷ್ಟ್ರೀಯ ಆಖಾಡ ಪರಿಷತ್ ನ ಅಧ್ಯಕ್ಷ ಹರಿಗಿರಿ ಮಹಾರಾಜ ಭೇಟಿ : ಅಯೋಧ್ಯೆಯ ಶಾಖಾಮಠದ ಭೂಮಿ ಪೂಜೆಗೆ ಆಹ್ವಾನ

Suddi Udaya

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಬಿಸಿಲ ಝಳಕ್ಕೆ ವರುಣ ಕೃಪೆ, ಬೆಳ್ತಂಗಡಿ ತಾಲೂಕಿನ ನಾನಾ ಭಾಗದಲ್ಲಿ ಮಳೆ- ಜನತೆ ಕೂಲ್ ಕೂಲ್

Suddi Udaya
error: Content is protected !!