23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಉದ್ಭವ ಶ್ರೀ ಆದಿಲಿಂಗೇಶ್ವರ ದೇವಸ್ಥಾನ ಮೂಡೈಪಲ್ಕೆ ದೈವ ನಿಂದನೆ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟವರ ಮೇಲೆ ಪ್ರಕರಣ ದಾಖಲಿಸಿ- ರುಕ್ಮಯ್ಯ ಎಂ.

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಉತ್ತರಖಾಂಡ್ ಕೇದಾರನಾಥ ದೇವಸ್ಥಾನದಲ್ಲಿ ಶಾಸಕ ಹರೀಶ್ ಪೂಂಜ

Suddi Udaya

ಓಡೀಲು ಶ್ರೀ ಕ್ಷೇತ್ರ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಉಡುಪಿ ಪೇಜಾವರ ಸ್ವಾಮೀಜಿ ಬೇಟಿ

Suddi Udaya

ಗುರುವಾಯನಕೆರೆ: ರಸ್ತೆ ಮಧ್ಯೆ ಕೆಟ್ಟು ನಿಂತ ಸಾರಿಗೆ ಬಸ್-ಟ್ರಾಫಿಕ್ ಜಾಮ್

Suddi Udaya

ಬಿರುಗಾಳಿ ಮಳೆ: ಚಾಮಾ೯ಡಿ ಅಡಿಮಾರು ಮೋಹನ ಪೂಜಾರಿಯವರ ಮನೆ ಹಾಗೂ ಹಟ್ಟಿಗೆ ಬಿದ್ದ ಮರ: ಅಪಾರ ನಷ್ಟ

Suddi Udaya
error: Content is protected !!