22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ದಿ. ಕೆ.ವಸಂತ ಬಂಗೇರ ಮತ್ತು ಎಚ್ ಶೇಖರ ಬಂಗೇರರವರಿಗೆ ಗೆಜ್ಜೆ ಗಿರಿಯಲ್ಲಿ ಶ್ರದ್ಧಾಂಜಲಿ

Suddi Udaya

ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಯುವ ನಾಯಕ ರಂಜನ್ ಜಿ ಗೌಡ ಹಾಗೂ ಅಭಿನಂದನ್ ಹರೀಶ್ ಕುಮಾರ್ ‍ಭೇಟಿ

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya
error: Content is protected !!