23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಗುರುವಾಯನಕೆರೆ -ಬೆಳ್ತಂಗಡಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya

ಬೆಳ್ತಂಗಡಿ ಶ್ರೀ ರಾಘವೇಂದ್ರ ಸ್ವಾಮಿ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನೆ ಸಭೆ: ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷರಾಗಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಆಯ್ಕೆ

Suddi Udaya

ಕಳೆಂಜ: ಶಿಬರಾಜೆ ಪಾದೆ ಕೃಷ್ಣಪ್ಪ ಗೌಡರ ತೋಟಕ್ಕೆ ಮರ ಬಿದ್ದು ಹಾನಿ

Suddi Udaya

ಗೇರುಕಟ್ಟೆ ಸ.ಪ.ಪೂ. ಕಾಲೇಜಿನ ಪ್ರಾಂಶುಪಾಲರು ವಿ. ಲಕ್ಷ್ಮೇ ಗೌಡ ಹೃದಯಾಘಾತದಿಂದ ನಿಧನ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಸುರ್ಯಗುತ್ತು ಡಾ. ಸತೀಶ್ಚಂದ್ರ ಅವರ ಹಿರಿಯ ಸಹೋದರಿ ಬಂಟ್ವಾಳ ಇರ್ವತ್ತೂರು ಗುತ್ತು ಶ್ರೀಮತಿ ವಿಜಯಮ್ಮ ನಿಧನ

Suddi Udaya
error: Content is protected !!