September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು,


2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ ಸಮಿತಿಯನ್ನು ರಚಿಸಲಾಯಿತು,
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ನೂತನ ಅಧ್ಯಕ್ಷರಾಗಿ ಮುಹಮ್ಮದ್ ರಫೀಕ್ ಝೈನಿ ಉಸ್ತಾದ್ ಉರುವಾಲು ಪದವು ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ, ಮುಹಮ್ಮದ್ ಮುಸ್ತಫಾ ಕನ್ಯಾರಕೋಡಿ ಇವರನ್ನು ನೇಮಿಸಲಾಯಿತು.

ಅದೇ ರೀತಿ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಉಪಾಧ್ಯಕ್ಷರಾಗಿ ಅಬ್ದುಲ್ ಲತೀಫ್ ಕನ್ಯಾರಕೋಡಿ, ಕೋಶಾಧಿಕಾರಿಯಾಗಿ ಅಬ್ದುಲ್ ರಹಿಮಾನ್ ಪದ್ಮುಂಜ, ದಅವಾ ಕಾರ್ಯದರ್ಶಿಯಾಗಿ ಮುಹಮ್ಮದ್ ಮುಸ್ತಫಾ ಮದನಿ , ಸಾಂತ್ವನ ಹಾಗೂ ಇಸಾಬಾ ಕಾರ್ಯದರ್ಶಿಯಾಗಿ ಇಬ್ರಾಹಿಂ ಕನ್ಯಾರಕೋಡಿ , ಸಂಘಟನಾ ಕಾರ್ಯದರ್ಶಿಯಾಗಿ ಶರೀಫ್ ಎನ್.ಎನ್,ಬಿ ಮುರ, ಸದಸ್ಯರುಗಳಾಗಿ,ಇಬ್ರಾಹಿಂ ಉರುವಾಲು ಪದವು, ಮುಸ್ತಫಾ ಉರುವಾಲು ಪದವು, ಅಶ್ರಫ್ ಉರುವಾಲು ಪದವು, ಅಬೂಬಕ್ಕರ್ ಎಕೆ ಕನ್ಯಾರಕೋಡಿ, ನಜೀರ್ ಪದ್ಮುಂಜ,ತೌಸೀಫ್ ಪದ್ಮುಂಜ, ಮನ್ಸೂರ್ ಪದ್ಮುಂಜ, ಅಹ್ಮದ್ ಅಲೀ ಸಅದಿ ಮುರ, ರಫೀಕ್ ತೋಟ ಮುರ, ಕರೀಮ್ ಮುರ, ಸಿದ್ದೀಕ್ ಅಂಡೆಕೇರಿ, ಅಬ್ಬಾಸ್ ಬಿ ಟಿ ಅಂಡೆಕೇರಿ, ಸಲೀಂ ಅಂಡೆಕೇರಿ, ರಫೀಕ್ ಬಟ್ಲಡ್ಕ, ಸೈಫುದ್ದೀನ್ ಬಟ್ಲಡ್ಕ ಇವರುಗಳನ್ನು ನೇಮಿಸಲಾಯಿತು

Related posts

ಸೇಕ್ರೆಡ್ ಹಾರ್ಟ್ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

Suddi Udaya

ಭಾರಿ ಗಾಳಿ ಮಳೆ: ಕನ್ಯಾಡಿ ಗ್ರಾಮದ ಪಾರ್ನಡ್ಕದಲ್ಲಿ ಹಾರಿ ಹೋದ ಮನೆಯ ಶೀಟು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಸಾಗಿದ ಭಕ್ತರು ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಮೆರಗು ನೀಡಿದ ವಾಯ್ಲಿನ್ ಆದ್ಯಾ ಕೇರಳ,ಚೆಂಡೆ ಹಾಗೂ ವಿವಿಧ ವಿನೋದಾವಳಿಗಳು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮನವಿ ನೀಡಲು ಬಂದ ತಿಮರೋಡಿ ಬೆಂಬಲಿಗರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya
error: Content is protected !!