29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ ಆನಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನು ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್ ರವರ ಬಾಬ್ತು ಅವರ ಪೋಷಕರಾದ ಕೆ. ರಾಮಣ್ಣ ಪೂಜಾರಿ ಮತ್ತು ಶಾಂತಿ ಕೇರ್ಯ, ಕು| ಲಿಶನ್ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಹಕಾರ ಸಂಘದ ಉದ್ಯೋಗಿ ನಡುಕೇರ್ಯ ಸುಪ್ರೀತ್ ಕೆ ಇವರನ್ನು ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು.

ದೈವಗಳಿಗೆ ಪರಿಚಾಲಕರಾಗಿ ಜಯಾನಂದಾ ನಲ್ಕೆ ಸೇವೆಗೈದರು ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ , ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೆಯೇ ರಾತ್ರಿ ವೇಳೆ ನಡುಕೇರ್ಯ ತರವಾಡು ಟ್ರಸ್ಟ್ ನಿಂದ ಸಭೆ ನಡೆಯಿತು.

Related posts

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ದಾಮೋದರ ಶೆಟ್ಟಿಅನಾರೋಗ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಬಂಟರ ಸಂಘದಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಎ.ಸದಾನಂದ ಶೆಟ್ಟಿ ರವರಿಗೆ ಗೌರವಾರ್ಪಣೆ

Suddi Udaya

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya
error: Content is protected !!