July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ ಆನಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಕುಟುಂಬದ ಹಿರಿಯರಾದ ಕೇರ್ಯ ರಾಮಪ್ಪ ಪೂಜಾರಿಯವರನ್ನು ಕುಟುಂಬದ ಸದಸ್ಯರಾದ ಡಾ| ರಿತೇಶ್ ಕುಮಾರ್ ರವರ ಬಾಬ್ತು ಅವರ ಪೋಷಕರಾದ ಕೆ. ರಾಮಣ್ಣ ಪೂಜಾರಿ ಮತ್ತು ಶಾಂತಿ ಕೇರ್ಯ, ಕು| ಲಿಶನ್ ಹಾಗೂ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಸಹಕಾರ ಸಂಘದ ಉದ್ಯೋಗಿ ನಡುಕೇರ್ಯ ಸುಪ್ರೀತ್ ಕೆ ಇವರನ್ನು ಎಲ್ಲರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಅಕ್ಷಿತಾ ಬೇನಪ್ಪು ಸನ್ಮಾನ ಪತ್ರ ವಾಚಿಸಿದರು.

ದೈವಗಳಿಗೆ ಪರಿಚಾಲಕರಾಗಿ ಜಯಾನಂದಾ ನಲ್ಕೆ ಸೇವೆಗೈದರು ಕಾರ್ಯಕ್ರಮ ಸಂಯೋಜಕರಾದ ಸತೀಶ್ ಮಿತ್ತೇರಿಪಾದೆ ಸ್ವಾಗತಿಸಿ , ಚಂದ್ರಶೇಖರ ಮಿತ್ತೇರಿಪಾದೆ ವಂದಿಸಿದರು. ಕುಟುಂಬಸ್ಥರು ಭಾಗವಹಿಸಿದ್ದರು. ಹಾಗೆಯೇ ರಾತ್ರಿ ವೇಳೆ ನಡುಕೇರ್ಯ ತರವಾಡು ಟ್ರಸ್ಟ್ ನಿಂದ ಸಭೆ ನಡೆಯಿತು.

Related posts

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದ ಮಹಾಸಭೆ ಹಾಗೂ ಒಕ್ಕೂಟ ಬಲವರ್ಧನೆ ತರಬೇತಿ

Suddi Udaya

ಬಳಂಜ: ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಶ್ರೀ ಗುರು ಪೂಜಾ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಾರ್ಷಿಕ ಮಹೋತ್ಸವ ಪ್ರಾರಂಭ

Suddi Udaya

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಅಸೋಸಿಯೇಷನ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರಿಂಗ್ ಬೆಳ್ತಂಗಡಿ- ಪುತ್ತೂರು ಸೆಂಟರ್ ವತಿಯಿಂದ ಇಂಜಿನಿಯರ್ಸ್ ದಿನ ಆಚರಣೆ,ಸಾಧಕರಿಗೆ ಸನ್ಮಾನ, ವಾಹನ ಜಾಥ, ಸಂಭ್ರಮ-2024

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya
error: Content is protected !!