30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್‌.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.
ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು ಈ ಮೆಟ್ರಿಕ್ ಮೇಳದ ಪ್ರಮುಖವಾದ ಉದ್ದೇಶವಾಗಿದೆ ಎಂದು ಮಾರ್ಗದರ್ಶಿ ಶಿಕ್ಷಕ ವಿಕಾಸ್ ರಾವ್ ರವರು ತಿಳಿಸಿದರು.

ಈ ಸಂದರ್ಭದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸುನಿಲ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯರಾದ ಹನುಮಂತರಾಯ, ಶಿಕ್ಷಕ ವೃಂದ , ಎಸ್ ಡಿ ಎಂ ಸಿ ಸದಸ್ಯರು, ಪೋಷಕರು, ಊರಿನ ಗ್ರಾಮಸ್ಥರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಸ್ವೀಪ್ ಸಮಿತಿ ವತಿಯಿಂದ ಮತದಾನ ಅರಿವು ಕಾರ್ಯಕ್ರಮ ಮತ್ತು ಮತದಾನ ಜಾಗೃತಿ ಜಾಥಾ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ವೇಣೂರು ಗ್ರಾಮದಲ್ಲಿ ಸಾಮಾಜಿಕ ಅರಣ್ಯ ಕಾರ್ಯಕ್ರಮ; 2 ಸಾವಿರ ಗಿಡಗಳ ನಾಟಿ

Suddi Udaya
error: Content is protected !!