April 21, 2025
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

Suddi Udaya

ಮೂರು ದಿನದ ಅಂತರದಲ್ಲಿ ಸಹೋದರರಿಬ್ಬರ ಸಾವು

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಉಜಿರೆ ಶ್ರೀ ಮಂಜುನಾಥ ಡ್ರೈವಿಂಗ್ ಸ್ಕೂಲ್ ಮಾಲಕ ಬಾಲಕೃಷ್ಣ ಶೆಣೈ ಹೃದಯಾಘಾತದಿಂದ ನಿಧನ

Suddi Udaya

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya
error: Content is protected !!