23.7 C
ಪುತ್ತೂರು, ಬೆಳ್ತಂಗಡಿ
April 24, 2026
ನಿಧನ

ಕರಂಬಾರು ಶಾಲಾ ಬಳಿ ನಿವಾಸಿ ರಮೇಶ ದೇವಧರ್ ನಿಧನ

ಕರಂಬಾರು ಗ್ರಾಮದ ಶಾಲಾ ಬಳಿ ನಿವಾಸಿ ರಮೇಶ ದೇವಧರ್(68ವ) ಅಲ್ಪಕಾಲದ ಅಸ್ವಾಸ್ಥ್ಯದಿಂದ ಸ್ವಗೃಹದಲ್ಲಿ ಫೆ.15 ರಂದು ಮುಂಜಾನೆ ನಿಧನರಾದರು. ಕೃಷಿಕರಾಗಿದ್ದ ಇವರು ಕಾರ್ಯಕ್ರಮಗಳಲ್ಲಿ ಉಟೋಪಚಾರದ ವೃತ್ತಿಯನ್ನು ನಿರ್ವಹಿಸುತ್ತಿದ್ದರು
ಮೃತರಿಗೆ ಪತ್ನಿ, ಇಬ್ಬರು ಗಂಡುಮಕ್ಕಳು ಇದ್ದಾರೆ.

Related posts

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya

ಬಜಿರೆ ಗ್ರಾಮದ ಬಾಡಾರು ಮನೆಯ ನಾರಾಯಣ ಪೂಜಾರಿ ನಿಧನ

Suddi Udaya

ಅರಸಿನಮಕ್ಕಿ: ನೇತ್ರಾಳ ನಿವಾಸಿ ಚೇತನ್ ದಾಮಲೆ ನಿಧನ

Suddi Udaya

ಅಜಿಕುರಿ ಯಾಕೂಬ್ ಅವರ ಮೊಮ್ಮಗು ಸೌದಿ ಅರೇಬಿಯಾದಲ್ಲಿ ಕೊನೆಯುಸಿರು

Suddi Udaya

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!