23.2 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ ಲಕ್ಷ್ಮೀದಾಸ್(65ವ) ರವರು ಫೆ.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಬಳೆ ವ್ಯಾಪಾರಿ ಸಂಘದ ಹಿರಿಯ ಸದಸ್ಯರಾದ ಇವರು ಕಳೆದ ಹಲವಾರು ವರ್ಷಗಳಿಂದ ಜಾತ್ರೆ, ಸಂತೆಗಳಲ್ಲಿ ಬಳೆ ವ್ಯಾಪಾರವನ್ನು ನಡೆಸುತ್ತಾ ಎಲ್ಲರೊಂದಿಗೂ ಉತ್ತಮ ಭಾಂಧವ್ಯ ಹೊಂದಿದ್ದರು.ಕಳೆದ ಒಂದು ವಾರದ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಮೂವರು ಮಕ್ಕಳಾದ ಜಗದೀಶ್ ದಾಸ್, ಹರೀಶ್ ದಾಸ್, ಭಾರತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವಮಾನವ ದಿನಾಚರಣೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಅರಸಿನಮಕ್ಕಿ: ಆಟೋ ಚಾಲಕ ಕೊರಗಪ್ಪ ಗೌಡ ನಿಧನ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!