July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕಾಪಿನಡ್ಕ: ಬಳೆ ವ್ಯಾಪಾರಿ ಲಕ್ಷ್ಮಿದಾಸ್ ಹೃದಯಾಘಾತದಿಂದ ನಿಧನ

ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ ಲಕ್ಷ್ಮೀದಾಸ್(65ವ) ರವರು ಫೆ.14 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಬಳೆ ವ್ಯಾಪಾರಿ ಸಂಘದ ಹಿರಿಯ ಸದಸ್ಯರಾದ ಇವರು ಕಳೆದ ಹಲವಾರು ವರ್ಷಗಳಿಂದ ಜಾತ್ರೆ, ಸಂತೆಗಳಲ್ಲಿ ಬಳೆ ವ್ಯಾಪಾರವನ್ನು ನಡೆಸುತ್ತಾ ಎಲ್ಲರೊಂದಿಗೂ ಉತ್ತಮ ಭಾಂಧವ್ಯ ಹೊಂದಿದ್ದರು.ಕಳೆದ ಒಂದು ವಾರದ ಹಿಂದೆ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಯೇ ಹೃದಯಾಘಾತವಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

ಮೃತರು ಮೂವರು ಮಕ್ಕಳಾದ ಜಗದೀಶ್ ದಾಸ್, ಹರೀಶ್ ದಾಸ್, ಭಾರತಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟದ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕರಾಟೆ ತರಬೇತಿ

Suddi Udaya

ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾಗಿ ಸದಾನಂದ ಸಾಲಿಯಾನ್ ಬಳಂಜ ಆಯ್ಕೆ

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಎ.8-17: ಶ್ರೀ ಕ್ಷೇತ್ರ ಓಡೀಲುಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ

Suddi Udaya
error: Content is protected !!