31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಸಮಿತಿ ರಚನೆ 62 ನೇ ವರ್ಷದ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಚಂದ್ರಶೇಖರ ಕನ್ನಾಜೆ ಆಯ್ಕೆ

Suddi Udaya

ನಿಡ್ಲೆ: ಅಪಾಯದಂಚಿನಲ್ಲಿರುವ ಬೃಹತ್ ಗಾತ್ರದ ಮರ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಮಾ.27 ಧರ್ಮಸ್ಥಳ ಪೊಲೀಸ್ ಠಾಣೆಯ ನೂತನ ಕಟ್ಟಡದ ಉದ್ಘಾಟನೆ

Suddi Udaya

ಕಟ್ಟಡ ಕಾರ್ಮಿಕರ ವೈದ್ಯಕೀಯ ಸಹಾಯಧನ ಹಾಗೂ ಅಪಘಾತ ಚಿಕಿತ್ಸಾ ವೆಚ್ಚದ ಮರುಪಾವತಿಯಲ್ಲಿರುವ ಅವ್ಯವಸ್ಥೆಯ ಬಗ್ಗೆ ಮತ್ತು ಕಾರ್ಮಿಕರ ಹೆಲ್ತ್ ಚೆಕಪ್‌ನ ಯೋಜನೆಯಲ್ಲಿ ಮಂಡಳಿಯ ಹಣ ದುರುಪಯೋಗ: ಕೂಡಲೇ ಕ್ರಮ ವಹಿಸುವಂತೆ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಕಾರ್ಮಿಕ ಸಚಿವ ಸಂತೋಷ್ ಎಸ್. ಲಾಡ್ ರಿಗೆ ಮನವಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!