22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಟಿಎಂ ಕಾರ್ಡ್, ಬ್ಯಾಂಕ್ ಆಫ್ ಬರೋಡ ಎಟಿಎಂ ಕಾರ್ಡ್, ಕೆನರಾ ಬ್ಯಾಂಕ್ ಎಟಿಎಂ ಕಾರ್ಡ್ ಹಾಗೂ ಸುಶಾಂತ್ ಜೈನ್ ಹೆಸರಿನಲ್ಲಿ ಫೆಡರಲ್ ಬ್ಯಾಂಕ್ ನ ಎಟಿಎಂ ಕಾರ್ಡ್ ಗಳು ಇರುವ ಪರ್ಸೊಂದು ಕಳೆದು ಹೋಗಿರುತ್ತದೆ.

ಯಾರಿಗಾದರೂ ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ ಮಾಡಲಾಗಿದೆ. ಸೂಕ್ತ ಬಹುಮಾನ ನೀಡಲಾಗುವುದು. ಸಂಪರ್ಕ 9900626441


Related posts

ಶಿರ್ಲಾಲು: ಎಸ್.ಐ ಆರ್ ಕೆಲಸಕ್ಕೆಂದು ತೆರಳಿದ್ದ ಮಹಿಳೆಗೆ ಜಾತಿ ನಿಂದನೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಆಹ್ವಾನ

Suddi Udaya

ನಾವೂರು ಗ್ರಾಮ ಪಂಚಾಯತ್‌ನಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಪ್ರೌಢಶಾಲೆ ಪೋಷಕರ ಸಮಾವೇಶ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬನ್ನಿ ದಳದ ಉದ್ಘಾಟನೆ

Suddi Udaya

ಎಸ್.ಕೆ.ಪಿ.ಎ ಬೆಳ್ತಂಗಡಿ ವಲಯದ ವತಿಯಿಂದ ನಿವೃತ್ತ ಯೋಧ ಅಶೋಕ ಕುಮಾರ್ ಅವರಿಗೆ ಗೌರವ

Suddi Udaya
error: Content is protected !!