23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಅಪಘಾತ

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ‌ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ.

ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ ಪ್ರವಾಸಿಗರ ಕಾರು ಹಾಗೂ ಧಮ೯ಸ್ಥಳ ಕಲ್ಲೇರಿಯ ಪಾಕಿ೯ಂಗ್ ನಾ ಅನಿಲ್ ಪೂಜಾರಿ ಎಂಬವರ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನಗಳ ಪ್ರಯಾಣಿಕರಿಗೆ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಅರಸಿನಮಕ್ಕಿಬೂಡುಮುಗೇರು ನಿವಾಸಿ ಅರಸಿನಮಕ್ಕಿ ಶಾಲೆಯ ಶಿಕ್ಷಕಿ ತೇಜಸ್ವಿನಿ ಶವ ಬಾವಿಯಲ್ಲಿ ಪತ್ತೆ

Suddi Udaya

ಮನಕಲಕುವ ಹೃದಯ ವಿದ್ರಾವಕ ಘಟನೆ: ನಲ್ಲೂರು ಬಳಿ ಬೈಕ್- ಮಿನಿ ಲಾರಿ ನಡುವೆ ಅಪಘಾತ: ಬೈಕ್ ನಲ್ಲಿದ್ದ ಪುಟ್ಟ ಮಕ್ಕಳು ಸೇರಿ ನಾಲ್ವರು ದುರ್ಮರಣ

Suddi Udaya

ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ; ಸಹಸವಾರ ವಿದ್ಯಾರ್ಥಿ ಸಾವು: ಸವಾರ ಗಂಭೀರ ಗಾಯ

Suddi Udaya

ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಅಂಡಿಂಜೆ ಗ್ರಾ.ಪಂ. ವತಿಯಿಂದ ಪ.ಜಾತಿ, ಪ. ಪಂಗಡದ ಕುಟುಂಬಗಳಿಗೆ ಹಾಗೂ ವಿಶೇಷ ಚೇತನರಿಗೆ ತಲಾ ಎರಡರಂತೆ ಚಯರ್ ವಿತರಣೆ

Suddi Udaya

ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.

Suddi Udaya
error: Content is protected !!