25.6 C
ಪುತ್ತೂರು, ಬೆಳ್ತಂಗಡಿ
September 11, 2026
Uncategorizedಅಪಘಾತ

ಧರ್ಮಸ್ಥಳ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ಅಪಘಾತ: ‌ಹಲವು ಮಂದಿ ಪ್ರಯಾಣಿಕರಿಗೆ ಗಾಯ

ಬೆಳ್ತಂಗಡಿ: ಇಲ್ಲಿಯ ಕನ್ಯಾಡಿ ಸೇವಾ ಭಾರತಿ ಸಮೀಪ ಪ್ರವಾಸಿಗರ ಕಾರು ಹಾಗೂ ರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ‌ಹಲವು ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ಫೆ.15ರಂದು ಸಂಜೆ ನಡೆದಿದೆ.

ಉಜಿರೆ ಕಡೆಯಿಂದ ಧಮ೯ಸ್ಥಳಕ್ಕೆ ಹೋಗುತ್ತಿದ್ದ ಪ್ರವಾಸಿಗರ ಕಾರು ಹಾಗೂ ಧಮ೯ಸ್ಥಳ ಕಲ್ಲೇರಿಯ ಪಾಕಿ೯ಂಗ್ ನಾ ಅನಿಲ್ ಪೂಜಾರಿ ಎಂಬವರ ರಿಕ್ಷಾ ನಡುವೆ ಅಪಘಾತ ಸಂಭವಿಸಿದೆ. ಎರಡು ವಾಹನಗಳ ಪ್ರಯಾಣಿಕರಿಗೆ ಗಾಯಗೊಂಡು ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ : ವಿಶೇಷ ಪೂಜೆ ಸಲ್ಲಿಸಿದ ಸಚಿವ ದಂಪತಿ

Suddi Udaya

ಎಸ್.ಎಸ್.ಎಲ್.ಸಿ ಮರು ಮೌಲ್ಯಮಾಪನ: ಶ್ರೀ ಧ. ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿ ಅಮೃತಾ 622 ಅಂಕಗಳೊಂದಿಗೆ ತಾಲೂಕಿಗೆ ಪ್ರಥಮ

Suddi Udaya

ಬಳಂಜ: ಇಂದು (ಮಾ.2) ಶ್ರೀ ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕ ಅಗೇಲು ಸೇವೆ

Suddi Udaya

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರು ಮಂಡಿಸಿದ 17ನೇ ಬಜೆಟ್ ಸರ್ವರಿಗೂ ಸಮಪಾಲು ನೀಡಿರುವ ಐತಿಹಾಸಿಕ ಬಜೆಟ್: ರಕ್ಷಿತ್ ಶಿವರಾಂ

Suddi Udaya
error: Content is protected !!