September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಜಯನಂದ್ ಪಿಲಿಕಳ ಆಯ್ಕೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ನಿಗಮದ ಜಿಲ್ಲಾ ನಾಮನಿರ್ದೇಶಿತ ಸದಸ್ಯರಾಗಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಯನಂದ ಪಿಲಿಕಳ ನೇಮಕವಾಗಿದ್ದಾರೆ .

ಪ್ರಸ್ತುತ ಇವರು ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಎಸ್ ಟಿ, ಘಟಕದ ಅಧ್ಯಕ್ಷರಾಗಿ, ಕರ್ನಾಟಕ ಆದಿವಾಸಿ ಸಮನ್ವಯ ಸಮಿತಿಯ ಕಾರ್ಯದರ್ಶಿಯಾಗಿ , ಮತ್ತು ಬೆಳ್ತಂಗಡಿ ತಾಲೂಕು ಮಲೆಕುಡಿಯ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

Related posts

ಮ್ಯಾಟ್ರಿಮೋನಿ ಆ್ಯಪ್‌ ಮೂಲಕ  ಪರಿಚಯವಾದ ಯುವತಿಯಿಂದ ಕೊಯ್ಯೂರಿನ ಉದ್ಯಮಿಗೆ ರೂ.87 ಲಕ್ಷ ವಂಚನೆ: ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ವಿಶ್ವಕರ್ಮಾಭ್ಯುದಯ ಸಭಾ ಇದರ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಅರುಣ್ ಕಿಲ್ಲೂರು ಅವರ ವಿವಿಧ ಹೂಡಿಕೆ ಕುರಿತ ‘Zero to Crore’ ಕೃತಿ ಬಿಡುಗಡೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜು-‘ಆಟಿಡೊಂಜಿ ದಿನ’ ಕಾರ್ಯಕ್ರಮ.

Suddi Udaya

ಇಳಂತಿಲ ವಾಣಿಶ್ರೀ ಭಜನಾ ಮಂದಿರದಲ್ಲಿ ರಕ್ತದಾನ ಶಿಬಿರ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ ವೃತ್ತಿ ಕೌಶಲ್ಯ ತರಬೇತಿ ‘ಕಾರ್ಯಕ್ರಮ

Suddi Udaya
error: Content is protected !!