23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ ಗಂಟೆ 10-30ಕ್ಕೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಗಂಟೆ 12-00ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6-00ರಿಂದ ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಾಯಂಕಾಲ ಗಂಟೆ 6-00ರಿಂದ: ರಂಗಪೂಜೆ. ಸಂಜೆ ಗಂಟೆ 6-30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಊರವರಿಂದ, ರಾತ್ರಿ ಗಂಟೆ 9-00ರಿಂದ ತುಳುವರೆ ಉಡಲ್ ಜೋಡುಕಲ್ ಕಲಾವಿದರಿಂದ ತನಿಯಜ್ಜೆ ನಾಟಕ ನಡೆಯಲಿದೆ.

ಫೆ.21 ರಂದು ಬೆಳಿಗ್ಗೆ ಗಂಟೆ 7-00ರಿಂದ: ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ ಗಂಟೆ 10-00ಕ್ಕೆ: ಮಹಾಪೂಜೆ ಗಂಟೆ 10-30ರಿಂದ: ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ಗಂಟೆ 7-00ರಿಂದ ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಲಿದೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳ್ತಂಗಡಿ ಬಿಜೆಪಿ ನಗರ ಮಹಾಶಕ್ತಿ ಕೇಂದ್ರದ ವತಿಯಿಂದ ವಿಶ್ವ ಯೋಗ ದಿನಾಚರಣೆ

Suddi Udaya

ಕೆಎಸ್ಆರ್ ಟಿಸಿ ಮಜ್ದೂರು ಸಂಘದ ವಾರ್ಷಿಕ ಸಭೆ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!