38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ ಗಂಟೆ 10-30ಕ್ಕೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಗಂಟೆ 12-00ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6-00ರಿಂದ ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಾಯಂಕಾಲ ಗಂಟೆ 6-00ರಿಂದ: ರಂಗಪೂಜೆ. ಸಂಜೆ ಗಂಟೆ 6-30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಊರವರಿಂದ, ರಾತ್ರಿ ಗಂಟೆ 9-00ರಿಂದ ತುಳುವರೆ ಉಡಲ್ ಜೋಡುಕಲ್ ಕಲಾವಿದರಿಂದ ತನಿಯಜ್ಜೆ ನಾಟಕ ನಡೆಯಲಿದೆ.

ಫೆ.21 ರಂದು ಬೆಳಿಗ್ಗೆ ಗಂಟೆ 7-00ರಿಂದ: ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ ಗಂಟೆ 10-00ಕ್ಕೆ: ಮಹಾಪೂಜೆ ಗಂಟೆ 10-30ರಿಂದ: ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ಗಂಟೆ 7-00ರಿಂದ ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಲಿದೆ.

Related posts

ಅ. 24: ಕೊಕ್ಕಡ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ ನೂತನ ಕಟ್ಟಡದ ಶಿಲಾನ್ಯಾಸ

Suddi Udaya

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆಯ ವಿದ್ಯಾರ್ಥಿಗಳಿಗೆ ಬೆಳ್ತಂಗಡಿಯಲ್ಲಿ ಅದ್ದೂರಿ ಸ್ವಾಗತ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್ ನಲ್ಲಿ ಮೊಟ್ಟೆ ಕೋಳಿ ತರಬೇತಿ ಕಾರ್ಯಾಗಾರ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಉಪಾಧ್ಯಕ್ಷರಿಗೆ ಸನ್ಮಾನ

Suddi Udaya
error: Content is protected !!