July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.

ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ ಗಂಟೆ 10-30ಕ್ಕೆ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ, ಮಧ್ಯಾಹ್ನ ಗಂಟೆ 12-00ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ, ಮಧ್ಯಾಹ್ನ ಗಂಟೆ 12-30ಕ್ಕೆ ಮಹಾಪೂಜೆ, ಅನ್ನಸಂತರ್ಪಣೆ, ಸಾಯಂಕಾಲ ಗಂಟೆ 6-00ರಿಂದ ಪ್ರಾಸಾದ ಶುದ್ದಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ಸಾಯಂಕಾಲ ಗಂಟೆ 6-00ರಿಂದ: ರಂಗಪೂಜೆ. ಸಂಜೆ ಗಂಟೆ 6-30ರಿಂದ ಸಾಂಸ್ಕೃತಿಕ ಕಾರ್ಯಕ್ರಮ ಊರವರಿಂದ, ರಾತ್ರಿ ಗಂಟೆ 9-00ರಿಂದ ತುಳುವರೆ ಉಡಲ್ ಜೋಡುಕಲ್ ಕಲಾವಿದರಿಂದ ತನಿಯಜ್ಜೆ ನಾಟಕ ನಡೆಯಲಿದೆ.

ಫೆ.21 ರಂದು ಬೆಳಿಗ್ಗೆ ಗಂಟೆ 7-00ರಿಂದ: ಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ, ಪ್ರಧಾನಹೋಮ, ಕಲಶಾಭಿಷೇಕ ಗಂಟೆ 10-00ಕ್ಕೆ: ಮಹಾಪೂಜೆ ಗಂಟೆ 10-30ರಿಂದ: ದರ್ಶನ ಬಲಿ ನಂತರ ಬಟ್ಟಲು ಕಾಣಿಕೆ ಅನ್ನಸಂತರ್ಪಣೆ ಗಂಟೆ 7-00ರಿಂದ ಉತ್ಸವ ಬಲಿ, ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಡೆಯಲಿದೆ.

Related posts

ಕೆರೆಯಲ್ಲಿ ಸ್ನಾನಕ್ಕಿಳಿದ ಯುವಕ ಸಾವು

Suddi Udaya

ರಾಜ್ಯ ಮಟ್ಟದ ನೆಟ್ ಬಾಲ್ ಪಂದ್ಯಾಟ: ಎಸ್.ಡಿ.ಎಂ ಕಾಲೇಜಿನ ಪುರುಷರ ತಂಡ ಪ್ರಥಮ ಹಾಗೂ ಮಹಿಳೆಯರ ತಂಡ ದ್ವಿತೀಯ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿ ಮತ್ತು ಯುವ ವೇದಿಕೆಯಿಂದ ಆಟಿಡೊಂಜಿ ದಿನ ಮತ್ತು ‘ಪ್ರತಿಭಾ ಪುರಸ್ಕಾರ’ ಕಾರ್ಯಕ್ರಮ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯ ಯುವ ಮತಗಟ್ಟೆ ಸಂಖ್ಯೆ 98ರಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಂದಗೋಕುಲ ಗೋಶಾಲೆಗೆ ದೇಣಿಗೆ ವಿತರಣೆ

Suddi Udaya
error: Content is protected !!