23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ15-28: ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹ,

ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ.

ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ ಬಂದಿರುವ ಮುಳಿಯ 15 ದಿನಗಳ ಕಾಲ ನವರತ್ನ ಉತ್ಸವದ ಮೂಲಕ ಗ್ರಾಹಕರಿಗೆ ಹೊಸತನವನ್ನು ಪರಿಚಯಿಸುವುದಕ್ಕೆ ಮುಂದಾಗಿದೆ.  ಒಂಬತ್ತು ವಿಭಿನ್ನ ರತ್ನದ ಕಲ್ಲುಗಳನ್ನು ಒಳಗೊಂಡಿರುವ ವಿಶಿಷ್ಟ ರೀತಿಯ ಆಭರಣಗಳಾದ ಉಂಗುರಗಳು, ನವರತ್ನ ಪೆಂಡೆಂಟ್ಸ್,ನವರತ್ನ ಕಿವಿಯೋಲೆಗಳು,ನವರತ್ನ ಬಳೆಗಳು ಲಭ್ಯವಿದೆ.

Related posts

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಲಾಯಿಲ: ರಸ್ತೆ ದಾಟುತ್ತಿರುವ ವೇಳೆ ಪಿಕಪ್ ಡಿಕ್ಕಿ: ಪಾರೆಂಕಿಯ ಬಾಲಕ ರಂಝಿನ್ ಸಾವು

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಭೇಟಿ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ಸ್ಟಾರ್ ಲೈನ್ ಆಂ.ಮಾ. ಶಾಲೆ ರಝ ಗಾರ್ಡನ್ ಮಂಜೊಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟರಿಂದ ಮತದಾನ

Suddi Udaya
error: Content is protected !!