32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಬೆಳಾಲ್ ಮಂಜನೊಟ್ಟುಉರೂಸ್ ಮುಬಾರಕ್:ಪೋಸ್ಟರ್ ಬಿಡುಗಡೆಗೊಳಿಸಿ ಚಾಲನೆ

ಬೆಳಾಲ್: ಅನ್ಸಾರಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಮಂಜನೊಟ್ಟು ಬೆಳಾಲ್ ಇದರ ಉರೂಸ್ ಮುಬಾರಕ್- 2025 ಫೆ. 25 ,26 , 27 ವರೆಗೆ ನಡೆಯಲಿದೆ. ಉರೂಸ್ ಪೋಸ್ಟರ್ ಬಿಡುಗಡೆ
ದಕ್ಷಿಣ ಕನ್ನಡ ಜಿಲ್ಲಾ ವಖಾಫ್ ಸಲಹಾ ಸಮಿತಿ ಅಧ್ಯಕ್ಶರಾದ ಜನಾಬ್ BA ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಹಾಗೂ ಉಪಾದ್ಯಕ್ಶರುಗಳಾದ ಅಬ್ದುಲ್ ರಹಿಮಾನ್ ಮೊಗರ್ಪಣೆ ,ಅಶ್ರಫ್ ಕಿನಾರ ಸದಸ್ಯರುಗಳಾದ ಅಬೂಬಕ್ಕರ್ ಸಿದ್ದಿಕ್ ಜೆ ಹೆಚ್ ಕಾಜೂರು ,ಸ್ವಾದಿಕ್ ಮಾಸ್ಟರ್ ಮಳೆಬೆಟ್ಟು ,ಹನೀಫ್ ಮಲ್ಲೂರ್ ಹಾಗೂ ವಖಾಫ್ ಅಧಿಕಾರಿ ಅಬೂಬಕ್ಕರ್ ಹಾಜಿ ಅಲ್ಲದೆ ಬೆಳಾಲು ಜಮಾತ್ ಹಿರಿಯ ನಾಯಕರಿಂದ ಜಿಲ್ಲಾ ವಖಾಫ್ ಕಚೇರಿಯಲ್ಲಿ ಪೋಸ್ಟರ್ ಪ್ರದರ್ಶನ, ಆ ಮೂಲಕ ಸಂಭ್ರಮದ ಪ್ರಚಾರಕ್ಕೆ ಚಾಲನೆ ನೀಡಲಾಯಿತು .

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನಾ ಸಭೆ

Suddi Udaya

ಶ್ರೀಮತಿ ಕಮಲರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 25,000 ಸಹಾಯಧನ

Suddi Udaya

ಸೌತಡ್ಕ ಗಣಪತಿ ದೇವಸ್ಥಾನದ ಹೆಸರಿನಲ್ಲಿ ಇನ್ಟಾ ಗ್ರಾಮ್ ಪೇಜ್ ದುರುಪಯೋಗ-ನಾಲ್ವರು ವಶಕ್ಕೆ

Suddi Udaya

ಭಾರತ್ ಬ್ಯಾಂಕ್‌ ಮುಂಬೈ ಇದರ ಬೆಳ್ತಂಗಡಿ ಕಛೇರಿ ಶುಭಾರಂಭ: ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿ, ಶಾಸಕ ಹರೀಶ್ ಪೂಂಜ,ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ ಉಪಸ್ಥಿತಿ

Suddi Udaya

ಶ್ರೀಗುರು ಚೈತನ್ಯ ಸೇವಾ ಪ್ರತಿಷ್ಠಾನ ಚಾರಿಟೇಬಲ್ ಟ್ರಸ್ಟ್ ನ ವತಿಯಿಂದ ಹಿರಿಯ ಸಮಾಜಸೇವಕ ದಿ| ಬಿ.ಉಮೇಶ್ ಕುಲಾಲ್ ಮಂಚಿ ರವರ ಪುಣ್ಯಸ್ಮರಣೆ

Suddi Udaya

ಪುದುವೆಟ್ಟುವಿನಲ್ಲಿ ಅಕ್ರಮವಾಗಿ ನದಿಯಿಂದ ಮರಳು ತೆಗೆದು ಸಾಗಾಟ ಮಾಡುತ್ತಿದ್ದುದು ಪತ್ತೆ

Suddi Udaya
error: Content is protected !!